Thursday, July 9, 2026
Thursday, July 9, 2026

ರಾಜ್ಯ ಸರ್ಕಾರಿ ನೌಕರರಿಗೆ ಸಮಯಪಾಲನೆ ಆದೇಶ

Date:

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು. ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡೆ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...