Monday, September 21, 2026
Monday, September 21, 2026

ಸ್ವಾತಂತ್ರ್ಯ ಅಮೃತ ಮಹೋತ್ಸವ ಶಾಲೆಗಳಲ್ಲಿ ವಿವಿಧ ಸ್ಪರ್ಧೆ ಏರ್ಪಡಿಸಲು ಸೂಚನೆ

Date:

ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಮದ್ರಸಾಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಭಕ್ತಿ ಮೂಡಿಸುವುದಕ್ಕಾಗಿ ಗಾಯನ, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಹೋರಾಟ ಗಾರರ ವೇಷಭೂಷಣ ಹಾಗೂ ರಾಷ್ಟ್ರ ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸುವಂತೆ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

1 ರಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜದ ಚಿತ್ರ ಬಿಡಿಸುವುದು, ವೇಷಭೂಷಣ ಸ್ಪರ್ಧೆ
4 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ, ಭಾಷಣ ಸ್ಪರ್ಧೆ
6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಭಾವನೆ ಮೂಡಿಸುವ ಗೀತ ಗಾಯನ, ಭಾಷಣ ಮತ್ತು ಸ್ವತಂತ್ರ ಭಾರತದ ಅಭಿವೃದ್ಧಿ ಕುರಿತು ಪ್ರಬಂಧ ಸ್ಪರ್ಧೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...