Wednesday, September 16, 2026
Wednesday, September 16, 2026

ಓಬಿಸಿ ಪಟ್ಟಿಗೆ ಸೇರಿಸಲು ವೀರಶೈವ ಲಿಂಗಾಯತ ಸಮುದಾಯ ಪ್ರತಿಭಟನೆ

Date:

ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗ ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಶಿವಮೊಗ್ಗದ ಬಸವೇಶ್ವರ ವೃತ್ತದಲ್ಲಿನ ಬಸವಣ್ಣನವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.ಆನಂದಪುರ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ,ವೀರಶೈವ ಲಿಂಗಾಯತ ಸಮಾಜ ಸಂವಿಧಾನದ ಹಲವಾರು ಸೌಲಭ್ಯಗಳಿಂದ ವಂಚಿತವಾಗುತ್ತಿದೆ ಇದರಿಂದ ಶಿಕ್ಷಣ,ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ.

ವೀರಶೈವ ಸಮುದಾಯದಲ್ಲಿಯೂ ಅನೇಕರು ಆರ್ಥಿಕವಾಗಿ ಹಿಂದುಳಿದವರಿದ್ದಾರೆ.ಅವರಿಗೆ ನ್ಯಾಯ ಕೊಡಿಸಬೇಕಿರುವುದು ನಮ್ಮ ಕರ್ತವ್ಯ ಮರಾಧೀಶರಾದ ನಾವು ಈ ಒಬಿಸಿ ಹೋರಾಟಕ್ಕೆ ಬೆಂಬಲಿಸುತ್ತಿದ್ದೇವೆ.
ಆದ್ದರಿಂದ ಇಡೀ ವೀರಶೈವ ಸಮಾಜದ ಎಲ್ಲಾ ಒಳಪಂಗಡಗಳನ್ನು ಒಬಿಸಿ ಗೆ ಸೇರಿಸಬೇಕು ಎಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...