Friday, May 22, 2026
Friday, May 22, 2026

ಮತ್ತೆ ಶಿಮುಲ್ ಅಧ್ಯಕ್ಷ ಪಟ್ಟಕ್ಕೆ ಶ್ರೀಪಾದ ರಾವ್

Date:

ಶಿವಮೊಗ್ಗ , ಚಿತ್ರದುರ್ಗ, ದಾವಣಗೆರೆ ಹಾಲು ಉತ್ಪಾದಕರ ಒಕ್ಕೂಟ ಶಿಮುಲ್ ಅಧ್ಯಕ್ಷ ಸ್ಥಾನಕ್ಕೆ ಜನವರಿ ಒಂದರಂದು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಶ್ರೀಪಾಲ್ ಅವರನ್ನು ಆ ಸಿಂಧುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ.

ಹೀಗಾಗಿ ,ನಿಸರಾಣಿ ಎನ್.ಎಚ್. ಶ್ರೀಪಾದ್ ರಾವ್ ಮತ್ತೆ ಶಿಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸ್ಥಳೀಯ ಹಾಲು ಉತ್ಪಾದಕರ ಸಹಾಯಕ ಸಂಘಗಳಲ್ಲಿ ಬರುವ ಲಾಭವನ್ನು ಮೀಸಲು ನಿಧಿಯಾಗಿ ಸಹಕಾರ ಬ್ಯಾಂಕುಗಳಲ್ಲಿ ಬಾಂಡ್ ರೂಪದಲ್ಲಿ ಇಡಬೇಕಾದ ನಿಯಮ ಉಲ್ಲಂಘಿಸಿದ ಆಪಾದನೆಯ ಮೇರೆಗೆ ಚೆನ್ನಗಿರಿ ತಾಲೂಕು ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿದ್ದ ಎಚ್.ಕೆ.ಬಸಪ್ಪ, ಶಿಕಾರಿಪುರ ತಾಲೂಕು ಹಿರೇಜಮ್ಮೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿದ್ದ ಟಿ. ಶಿವಶಂಕರಪ್ಪ ಅವರನ್ನು ನಿರ್ದೇಶನ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಇದರ ಪರಿಣಾಮ, ಶಿಮುಲ್ ನಲ್ಲಿ ಅಧಿಕಾರಿಗಳು ಸೇರಿ ಬಿಜೆಪಿ ಬೆಂಬಲಿತರ ಸಂಖ್ಯೆ 8ಕ್ಕೆ ಏರಿಕೆಯಾಗಿತ್ತು. ಅದೇ ಕಾಂಗ್ರೆಸ್ ಬೆಂಬಲಿತರ ಸಂಖ್ಯೆಯು ಏಳಕ್ಕೆ ಕುಸಿತ ಕಂಡಿತ್ತು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಗೋರಕ್ಷಕ ಸಂತ ಕಬೀರಾನಂದ ಸ್ವಾಮೀಜಿ. ಲೇ: ಪ್ರಸಾದ ಶ್ರೀವತ್ಸ. ದಾವಣಗೆರೆ

´               ಗೋ ರಕ್ಷಕ ಸಂತ - ಸದ್ಗುರು ಶ್ರೀ ಶ್ರೀ ಶ್ರೀ...

DC Shivamopgga ಹಸನಾದ ಹೈನುಗಾರಿಕಾ ಕ್ಷೇತ್ರ, ಮೂರು ವರ್ಷದ ಸಾಧನೆ- ಸಿಎಂ ಸಿದ್ಧರಾಮಯ್ಯ

DC Shivamopgga ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು...

Department of Handloom and Textile Technology 3 ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Department of Handloom and Textile Technology ಕೈಮಗ್ಗ ಮತ್ತು ಜವಳಿ...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್...