Wednesday, July 8, 2026
Wednesday, July 8, 2026

ಇಡಿ ಆದೇಶದನ್ವಯ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಮೊಹರುಬೀಗ

Date:

ಜಾರಿ ನಿರ್ದೇಶನಾಲಯದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯನ್ನು ಸೀಲ್ ಮಾಡಲಾಗಿದೆ. ಇದಲ್ಲದೇ ಏಜೆನ್ಸಿಯ ಪೂರ್ವಾನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದು ಸೂಚಿಸಿದೆ.

ದೇಶದಲ್ಲಿ ಅಲ್ಲೋಲ ಕಲ್ಲೋಲವನ್ನು ಸೃಷ್ಠಿಸಿದ್ದ ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ, ದಿನಕ್ಕೊಂದು ತಿರುವನ್ನು ಪಡೆಯುತ್ತಿದೆ. ಇದೇ ಪ್ರಕರಣದಲ್ಲಿ ಈಗಾಗಲೇ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಸರಣಿ ವಿಚಾರಣೆಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು.

ಇದಲ್ಲದೇ ಕಾಂಗ್ರೆಸ್ ನ ಸಾಲು ಸಾಲು ನಾಯಕರನ್ನು ಇಡಿ ವಿಚಾರಣೆ ನಡೆಸಿತ್ತು. ಹೀಗಾಗಿ ಇಡಿ ಕಿರುಕುಳ ವಿರೋಧಿಸಿ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು.

ಈ ಬೆನ್ನಲ್ಲೇ ಇದೀಗ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೇ ತಮ್ಮ ಪೂರ್ವಾನುಮತಿ ಇಲ್ಲದೆ ಕಚೇರಿಯ ಆವರಣವನ್ನು ತೆರೆಯದಂತೆ ಖಡಕ್ ಸೂಚನೆ ನೀಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...