Tuesday, August 25, 2026
Tuesday, August 25, 2026

“ಶಾ”ಣಕ್ಯ ನೊಂದಿಗೆ ರಾಜಾಹುಲಿ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಮಿತ್ ಶಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಇಬ್ಬರು ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಯಡಿಯೂರಪ್ಪ ಅವರನ್ನು ಭೇಟಿಯಾಗುವ ಕುರಿತು ನಿನ್ನೆಯೇ ಅಮಿತ್ ಶಾ ಅವರು ಸಂದೇಶ ಕಳುಹಿಸಿದ್ದರು ಎನ್ನಲಾಗಿದ್ದು, ಅದರಂತೆ ಇಂದು ಹೋಟೆಲ್ ಗೆ ತೆರಳಿದ್ದ ಯಡಿಯೂರಪ್ಪ, ಅವರೊಂದಿಗೆ ಉಪಹಾರ ಸೇವಿಸುವುದರ ಜೊತೆಗೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಶಿಕಾರಿಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಕಣಕ್ಕಿಳಿಯುವುದಾಗಿ ತಿಳಿಸಿದ್ದರು. ಈ ವಿಚಾರಗಳ ಬಗ್ಗೆಯೇ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...