Tuesday, August 25, 2026
Tuesday, August 25, 2026

ನೋಟೀಸ್ ನೀಡದೇ ಬಾಡಿಗೆದಾರರನ್ನ ಹೊರ ಹಾಕುವಂತಿಲ್ಲ

Date:

ದೆಹಲಿ ಅಭಿವೃದ್ಧಿ ಪ್ರಾಧಿಕಾರವು ನೋಟಿಸ್‌ ನೀಡದೆಯೇ ಅತಿಕ್ರಮಣದಾರರನ್ನು ಮನೆಗಳಿಂದ ಹೊರಹಾಕುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ತಿಳಿಸಿದೆ.

ಡಿಡಿಎ ಅಧಿಕಾರಿಗಳು ಶಾಕರ್‌ಪುರ ಪ್ರದೇಶದಲ್ಲಿನ ಹಲವು ಮನೆಗಳನ್ನು ನೆಲಸಮ ಮಾಡಿದ್ದರು.

ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್‌, ಡಿಡಿಎ ಅಧಿಕಾರಿಗಳು ಬುಲ್ಡೋಜರ್‌ಗಳನ್ನು ತೆಗೆದುಕೊಂಡು ಹೋಗಿ ಏಕಾಏಕಿ ಮನೆಗಳನ್ನು ಕೆಡವುವಂತಿಲ್ಲ. ಮನೆ ತೆರವುಗೊಳಿಸಲು ನಿವಾಸಿಗಳಿಗೆ ನಿರ್ದಿಷ್ಟ ಕಾಲಾವಕಾಶ ನೀಡಬೇಕು. ಒಂದೊಮ್ಮೆ ಕೆಡವಲೇ ಬೇಕಾದ ಪರಿಸ್ಥಿತಿ ಎದುರಾದರೆ ಜನರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...