Monday, March 30, 2026
Monday, March 30, 2026

ಬಂಡೆ ಮತ್ತು ಟಗರು ನೋ ಡಿ ಫರೆನ್ಸ್ ಆಲಿಂಗನ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಿ ಆಸೀನರಾಗಿತ್ತಿದ್ದಂತೆ ಅವರೊಂದಿಗೆ ಸಿದ್ದರಾಮಯ್ಯ ಕೂಡ ಆಸೀನರಾದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ ಜಾಗಕ್ಕೆ ಹೋದ ಡಿಕೆಶಿ ಅವರನ್ನು ಕೈ ಹಿಡಿ ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿದಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಉಭಯ ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...