Thursday, July 9, 2026
Thursday, July 9, 2026

ಬಂಡೆ ಮತ್ತು ಟಗರು ನೋ ಡಿ ಫರೆನ್ಸ್ ಆಲಿಂಗನ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಿ ಆಸೀನರಾಗಿತ್ತಿದ್ದಂತೆ ಅವರೊಂದಿಗೆ ಸಿದ್ದರಾಮಯ್ಯ ಕೂಡ ಆಸೀನರಾದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ ಜಾಗಕ್ಕೆ ಹೋದ ಡಿಕೆಶಿ ಅವರನ್ನು ಕೈ ಹಿಡಿ ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿದಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಉಭಯ ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...