Friday, May 22, 2026
Friday, May 22, 2026

ಬಂಡೆ ಮತ್ತು ಟಗರು ನೋ ಡಿ ಫರೆನ್ಸ್ ಆಲಿಂಗನ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟಿಸಿ ಆಸೀನರಾಗಿತ್ತಿದ್ದಂತೆ ಅವರೊಂದಿಗೆ ಸಿದ್ದರಾಮಯ್ಯ ಕೂಡ ಆಸೀನರಾದರು.

ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ ಜಾಗಕ್ಕೆ ಹೋದ ಡಿಕೆಶಿ ಅವರನ್ನು ಕೈ ಹಿಡಿ ಎಬ್ಬಿಸಿ ರಾಮನಗರ ರೇಷ್ಮೆ ಶಾಲನ್ನು ಹಾಕಿ ಸನ್ಮಾನಿಸಿ ಬಿಗಿದಪ್ಪಿಕೊಂಡರು.

ನಂತರ ನೆರೆದಿದ್ದ ಅಪಾರ ಜನಸ್ತೋಮದ ಮುಂದೆ ಉಭಯ ನಾಯಕರು ಪರಸ್ಪರ ಹಿಡಿದುಕೊಂಡಿದ್ದ ಕೈಗಳನ್ನು ಮೇಲಕ್ಕೆತ್ತಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...