Tuesday, August 25, 2026
Tuesday, August 25, 2026

ಉತ್ತರಕನ್ನಡ ಜಿಲ್ಲೆ ವರ್ಷಾಧಾರೆ: ಅಣಶಿ ಘಾಟ್ ಸಂಚಾರ ಅಸ್ತವ್ಯಸ್ತ

Date:

ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಣಶಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

ಮಳೆ ಆರ್ಭಟಕ್ಕೆ ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದ್ದು, ಕಾರವಾರ-ಜೋಯಿಡಾ ಸಂಚಾರ ಮಾರ್ಗದಲ್ಲಿ ಎರಡು ವಾರ ಭಾರೀ ವಾಹನಗಳಿಗೆ ಸಂಚಾರಕ್ಕೆ ನಿಷೇಧಿಸಲಾಗಿದೆ.
ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...