Saturday, June 20, 2026
Saturday, June 20, 2026

ನಾಡ ಹಬ್ಬಕ್ಕೆ ಕಾಡಿನಿಂದ ಬಂದ ಗಜಪಡೆ

Date:

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣ ಇಂದು ಆರಂಭವಾಗಲಿದೆ.

ಕಾಡಿನಿಂದ ನಾಡಿಗೆ ಇಂದು ದಸರಾ ಗಜಪಡೆ ಬರಲಿದೆ. ಗಜಪಯಣಕ್ಕೆ ಸಚಿವ ಎಸ್​.ಟಿ ಸೋಮಶೇಖರ್ ಚಾಲನೆ ನೀಡಲಿದ್ದಾರೆ.

ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಲಾರಿಗಳ ಮೂಲಕ‌ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ‌ ಭಾಗವಹಿಸಲಿವೆ.

ಈ ಭಾರಿ ಅದ್ದೂರಿ ಮತ್ತು ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...