Tuesday, March 24, 2026
Tuesday, March 24, 2026

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

Date:

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...