Monday, March 3, 2025
Monday, March 3, 2025

ಮಂಗಳೂರು ಕಾರವಾರ ಉಡುಪಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Date:

ಕರ್ನಾಟಕ, ಕೇರಳ, ಮಹಾರಾಷ್ಟ್ರ ಕರಾವಳಿ ಮತ್ತೆ ಅಲರ್ಟ್​ ಮಾಡಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಮಳೆ ಸುರಿಯೋ ಸಾಧ್ಯತೆಗಳಿವೆ. ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಬೈ ತೀರಕ್ಕೆ ಬಿರುಗಾಳಿ ಮಳೆ ಅಪ್ಪಳಿಸುತ್ತಿದೆ. ಕಳೆದ ರಾತ್ರಿಯಿಂದೀಚೆಗೆ ಮುಂಬೈನಲ್ಲಿ 90 ಮಿಲಿ ಮೀಟರ್​ ಮಳೆಯಾಗಿದೆ. ಮುಂಬೈ ತೀರಕ್ಕೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ.

ಮುಂಬೈ, ನವ ಮುಂಬೈ, ಥಾಣೆ, ಪಲ್ಗರ್​​ನಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ. ಮುಂಬೈನ ತಗ್ಗು ಪ್ರದೇಶಗಳು, ಅಂಡರ್​ಪಾಸ್​ಗಳೆಲ್ಲಾ ಜಲಾವೃತವಾಗಿದೆ.

ಮಂಗಳೂರು, ಕಾರವಾರ, ಉಡುಪಿಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 45-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಿದೆ. ಅಧಿಕಾರಿಗಳು ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

E-Swathu ಇ -ಸ್ವತ್ತು ಬಗ್ಗೆ ಜನಜಾಗೃತಿ ಮತ್ತು ನಗರಪಾಲಿಕೆಗೆ ಮನವಿ ಸಲ್ಲಿಕೆಗೆ ಬನ್ನಿ – ಕೆ.ವಿ.ವಸಂತಕುಮಾರ್

E-Swathu 04.03.2025, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೆಎಂಡಿಎಸ್ ಸಾಫ್ಟ್‌ವೇರ್ ಮೂಲಕ...

Bharat Scouts and Guides ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ನಾಯಕತ್ವ ಗುಣ ಬೆಳೆಸುತ್ತದೆ- ಮಂಜುನಾಥ್

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ...

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ...