Friday, August 14, 2026
Friday, August 14, 2026

ಸಾಗರ ಶಾಸಕ ಹರತಾಳು ಹಾಲಪ್ಪ ಅವರಿಂದ ಮಳೆಹಾನಿ ಪ್ರದೇಶಕ್ಕೆ ಭೇಟಿ

Date:

ಸಾಗರ ಶಾಸಕರಾದ ಹೆಚ್.ಹಾಲಪ್ಪ ನವರು,
ಅತಿವೃಷ್ಟಿಯಿಂದಾಗಿ ಯಡೇಹಳ್ಳಿ ಗ್ರಾ.ಪಂ, ಇರುವಕ್ಕಿ ರಾಮಪ್ಪನವರ ಮನೆ ಕುಸಿದು ಬಿದ್ದಿರುವ ಬಗ್ಗೆ ಮಾಹಿತಿ ಪಡೆದರು. ಹಾನಿಗೊಳಗಿರುವುದನ್ನು ಪರಿಶೀಲಸಿ, ಪರಿಹಾರ ಕಲ್ಪಿಸಿ ಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...