Saturday, February 7, 2026
Saturday, February 7, 2026

ಸಹ್ಯಾದ್ರಿ ಕಾಲೇಜಿನಲ್ಲಿ ಹರ್ ಮನ್ ತಿರಂಗಾ

Date:

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ “ಆಜಾದಿ ಕಾ ಅಮೃತ ಮಹೋತ್ಸವ” 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ “ಹ‌ರ್ ಮನ್ ತಿರಂಗಾ” ತಾಯಿ ಭಾರತಿಗೆ ಗೀತೆಗಳ ಆರತಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ರವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ, ಕುಲಸಚಿವ ಅನುರಾಧಾ, ಪ್ರಾಂಶುಪಾಲ ಎಂ.ಕೆ.ವೀಣಾ ಹಾಗೂ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara Marikamba Jatre 2026 ಸಾಗರ ಜಾತ್ರೆಯಲ್ಲಿ ಮಿಂಚಿದ ಸಿನಿಮಾ ತಾರೆಯರಾದ ಧ್ರುವ ಸರ್ಜಾ ಮತ್ತು ರಚಿತಾ ರಾಂ.

Sagara Marikamba Jatre 2026 ಪ್ರಸಿದ್ಧ ಐತಿಹಾಸಿಕ ಸಾಗರದ ಮಾರಿಕಾಂಬ ಜಾತ್ರೆ...

Shimoga APMC ಫೆಬ್ರವರಿ 28 ರೊಳಗೆ ವರ್ತಕರ ಪರವಾನಗಿ ನವೀಕರಿಸಲು ಸೂಚನೆ

Shimoga APMC ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ...

Coop Societies Karnataka. ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ: ಆಕ್ಷೇಪಣೆಗಳಿಗೆ

Coop Societies Karnataka. ಶಿವಮೊಗ್ಗ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ,...

Bengaluru International Film Festival ‘ಲಾಸ್ಟ್ ಲ್ಯಾಂಡ್’ ,’ಸಬರ್ ಬೋಂಡಾ’ ಮತ್ತು ಕನ್ನಡದ ” ವನ್ಯ” ಚಿತ್ರಗಳಿಗೆ ಪ್ರಶಸ್ತಿ

Bengaluru International Film Festival ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ...