Saturday, May 2, 2026
Saturday, May 2, 2026

ಹೇಳಿಕೆಗೆ ಕ್ಷಮೆಯಾಚಿಸಿದ ಪ್ರಿಯಾಂಕ ಖರ್ಗೆ

Date:

ಸರ್ಕಾರಿ ನೌಕರಿ ಪಡೆಯಬೇಕು ಎಂದರೆ ಯುವತಿಯರು ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಜನರಲ್ಲಿ ಕ್ಷಮೆಯಾಚಿಸಲು ಸಿದ್ಧ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆ ಕ್ಷಮೆಯಾಚಿಸಬೇಕು ಎಂಬುದಾಗಿ ಬಿಜೆಪಿ ನಾಯಕರು ಒತ್ತಾಯಿಸಿರುವ ಬೆನ್ನಲ್ಲೇ, ನನ್ನ ಹೇಳಿಕೆಯಿಂದ ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಕುರಿತಂತೆ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಶೇರ್ ಮಾಡಿರುವ ಅವರು, ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ...

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ - ಬಿನಾ ಸಹಕಾರ್...