Friday, February 6, 2026
Friday, February 6, 2026

ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ದೇಶದ ಸಾಮರ್ಥ್ಯ ಹಾಳುಮಾಡುತ್ತಿವೆ- ಪ್ರಧಾನಿ

Date:

ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದೆ. ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.

ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ.
ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ ಎಂದರು.

ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ. ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ. ಪರಿವಾರವಾದದಿಂದಲೂ ನಾವು ಬಿಡಿಸಿಕೊಳ್ಳಬೇಕು. ನಾವು ನಮ್ಮ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕು. ರಾಜಕಾರಣದಲ್ಲಿಯೂ ಪರಿವಾರವಾದವು ಪರಿವಾರ ಭದ್ರಪಡಿಸಿಕೊಳ್ಳಲು ಯತ್ನಿಸುತ್ತದೆಯೇ ಹೊರತು ದೇಶದ ಅಭಿವೃದ್ಧಿಗೆ ಗಮನ ಕೊಡುವುದಿಲ್ಲ. ಬನ್ನಿ, ಭಾರತದ ರಾಜಕಾರಣವನ್ನು ಶುದ್ಧೀಕರಣಗೊಳಿಸಲು ನಾವು ದೇಶದ ಪರಿವಾರವಾದವನ್ನು ಕೊನೆಗಾಣಿಸೋಣ. ಇದು ಇಂದಿನ ಅನಿವಾರ್ಯತೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...