Wednesday, July 8, 2026
Wednesday, July 8, 2026

ರಾಜಾಹುಲಿ ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯತ್ವ ಗೌರವಸಿ ಎಂ ಅಭಿನಂದನೆ

Date:

ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ತಾವು ಈ ಹುದ್ದೆಗೆ ಏರಿರುವುದರಿಂದ ಬಿಜೆಪಿ ಕರ್ನಾಟಕಕ್ಕೆ ಆನೆ ಬಲಬಂದಂತಾಗಿದೆ. ಮುಂಬರುವ 2023ರ ರಾಜ್ಯ ಚುನಾವಣೆಯಲ್ಲಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ನಿಶ್ಚಿತ. B S ಯಡಿಯೂರಪ್ಪ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಶ್ರೀ. ಜೆ.ಪಿ. ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...