Saturday, May 23, 2026
Saturday, May 23, 2026

ಭದ್ರಾವತಿ ಘಟನೆ ಕೋಮು ಭಾವನೆಯದ್ದಲ್ಲ.ಈಶ್ವರಪ್ಪಗೆ ಸಂಗಮೇಶ್ ಸವಾಲ್

Date:

ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ. ಕೆ.ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು.ಜೂಜಾಟದ ವಿಚಾರವಾಗಿ ಸುನೀಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದಾನೆ. ಸುನೀಲ್ ಮೂಗಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಿಟ್ಟರೆ ಯಾವುದೇ ಗಂಭೀರ ಗಾಯವಾಗಿಲ್ಲ. ಆದರೆ, ಭದ್ರಾವತಿಯಲ್ಲಿ ಶಾಂತಿ ಕದಡಲು ಬಿಜೆಪಿ ಮತ್ತು ಬಜರಂಗದಳ ಕೋಮು ಬಣ್ಣ ಬಳಿಯುತ್ತಿದೆ. ಆದರೆ, ಇಲ್ಲಿ ಎಲ್ಲಾ ಧರ್ಮದವರು ಶಾಂತಿಯುತವಾಗಿ ವಾಸಿಸುತ್ತಿರುವುದರಿಂದ ಇಂತಹ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಘಟನೆ ಕೋಮುವಾದ ಎಂದು ದೇವರ ಮುಂದೆ ಸಾಕ್ಷಿ ಹೇಳುವಂತೆ ಈಶ್ವರಪ್ಪಗೆ ಸಂಗಮೇಶ್ವರ್ ಸವಾಲು ಹಾಕಿದ್ದಾರೆ. ಹಲವಾರು ಟಿವಿ ಚಾನೆಲ್‌ಗಳು ಕೂಡ ಭದ್ರಾವತಿ ಘಟನೆಯನ್ನು ಅನಗತ್ಯವಾಗಿ ಪ್ರಚಾರ ಮಾಡುತ್ತಿವೆ. ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಬದಲು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ಜನರ ಹೃದಯ ಗೆಲ್ಲುವಂತೆ ಸೂಚಿಸುತ್ತೇನೆ ಎಂದರು.

ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ. ಕೆ.ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು.ಜೂಜಾಟದ ವಿಚಾರವಾಗಿ ಸುನೀಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದಾನೆ. ಸುನೀಲ್ ಮೂಗಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಿಟ್ಟರೆ ಯಾವುದೇ ಗಂಭೀರ ಗಾಯವಾಗಿಲ್ಲ. ಆದರೆ, ಭದ್ರಾವತಿಯಲ್ಲಿ ಶಾಂತಿ ಕದಡಲು ಬಿಜೆಪಿ ಮತ್ತು ಬಜರಂಗದಳ ಕೋಮು ಬಣ್ಣ ಬಳಿಯುತ್ತಿದೆ. ಆದರೆ, ಇಲ್ಲಿ ಎಲ್ಲಾ ಧರ್ಮದವರು ಶಾಂತಿಯುತವಾಗಿ ವಾಸಿಸುತ್ತಿರುವುದರಿಂದ ಇಂತಹ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಘಟನೆ ಕೋಮುವಾದ ಎಂದು ದೇವರ ಮುಂದೆ ಸಾಕ್ಷಿ ಹೇಳುವಂತೆ ಈಶ್ವರಪ್ಪಗೆ ಸಂಗಮೇಶ್ವರ್ ಸವಾಲು ಹಾಕಿದ್ದಾರೆ. ಹಲವಾರು ಟಿವಿ ಚಾನೆಲ್‌ಗಳು ಕೂಡ ಭದ್ರಾವತಿ ಘಟನೆಯನ್ನು ಅನಗತ್ಯವಾಗಿ ಪ್ರಚಾರ ಮಾಡುತ್ತಿವೆ. ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಬದಲು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ಜನರ ಹೃದಯ ಗೆಲ್ಲುವಂತೆ ಸೂಚಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...