Tuesday, February 3, 2026
Tuesday, February 3, 2026

ಭದ್ರಾವತಿ ಘಟನೆ ಕೋಮು ಭಾವನೆಯದ್ದಲ್ಲ.ಈಶ್ವರಪ್ಪಗೆ ಸಂಗಮೇಶ್ ಸವಾಲ್

Date:

ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ. ಕೆ.ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು.ಜೂಜಾಟದ ವಿಚಾರವಾಗಿ ಸುನೀಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದಾನೆ. ಸುನೀಲ್ ಮೂಗಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಿಟ್ಟರೆ ಯಾವುದೇ ಗಂಭೀರ ಗಾಯವಾಗಿಲ್ಲ. ಆದರೆ, ಭದ್ರಾವತಿಯಲ್ಲಿ ಶಾಂತಿ ಕದಡಲು ಬಿಜೆಪಿ ಮತ್ತು ಬಜರಂಗದಳ ಕೋಮು ಬಣ್ಣ ಬಳಿಯುತ್ತಿದೆ. ಆದರೆ, ಇಲ್ಲಿ ಎಲ್ಲಾ ಧರ್ಮದವರು ಶಾಂತಿಯುತವಾಗಿ ವಾಸಿಸುತ್ತಿರುವುದರಿಂದ ಇಂತಹ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಘಟನೆ ಕೋಮುವಾದ ಎಂದು ದೇವರ ಮುಂದೆ ಸಾಕ್ಷಿ ಹೇಳುವಂತೆ ಈಶ್ವರಪ್ಪಗೆ ಸಂಗಮೇಶ್ವರ್ ಸವಾಲು ಹಾಕಿದ್ದಾರೆ. ಹಲವಾರು ಟಿವಿ ಚಾನೆಲ್‌ಗಳು ಕೂಡ ಭದ್ರಾವತಿ ಘಟನೆಯನ್ನು ಅನಗತ್ಯವಾಗಿ ಪ್ರಚಾರ ಮಾಡುತ್ತಿವೆ. ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಬದಲು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ಜನರ ಹೃದಯ ಗೆಲ್ಲುವಂತೆ ಸೂಚಿಸುತ್ತೇನೆ ಎಂದರು.

ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಕೋಮು ಬಣ್ಣ ಬಳಿಯುತ್ತಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ. ಕೆ.ಸಂಗಮೇಶ್ವರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಯುವಕ ಸುನೀಲ್ ಮತ್ತು ಆರೋಪಿ ಮುಬಾರಕ್ ಇಬ್ಬರೂ ಸ್ನೇಹಿತರು.ಜೂಜಾಟದ ವಿಚಾರವಾಗಿ ಸುನೀಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದಾನೆ. ಸುನೀಲ್ ಮೂಗಿಗೆ ಸಣ್ಣಪುಟ್ಟ ಗಾಯವಾಗಿದ್ದು ಬಿಟ್ಟರೆ ಯಾವುದೇ ಗಂಭೀರ ಗಾಯವಾಗಿಲ್ಲ. ಆದರೆ, ಭದ್ರಾವತಿಯಲ್ಲಿ ಶಾಂತಿ ಕದಡಲು ಬಿಜೆಪಿ ಮತ್ತು ಬಜರಂಗದಳ ಕೋಮು ಬಣ್ಣ ಬಳಿಯುತ್ತಿದೆ. ಆದರೆ, ಇಲ್ಲಿ ಎಲ್ಲಾ ಧರ್ಮದವರು ಶಾಂತಿಯುತವಾಗಿ ವಾಸಿಸುತ್ತಿರುವುದರಿಂದ ಇಂತಹ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಭದ್ರಾವತಿಯಲ್ಲಿ ನಡೆದ ಘಟನೆ ಕೋಮುವಾದ ಎಂದು ದೇವರ ಮುಂದೆ ಸಾಕ್ಷಿ ಹೇಳುವಂತೆ ಈಶ್ವರಪ್ಪಗೆ ಸಂಗಮೇಶ್ವರ್ ಸವಾಲು ಹಾಕಿದ್ದಾರೆ. ಹಲವಾರು ಟಿವಿ ಚಾನೆಲ್‌ಗಳು ಕೂಡ ಭದ್ರಾವತಿ ಘಟನೆಯನ್ನು ಅನಗತ್ಯವಾಗಿ ಪ್ರಚಾರ ಮಾಡುತ್ತಿವೆ. ಬಿಜೆಪಿ ನಾಯಕರು ಕೋಮುವಾದಿ ರಾಜಕಾರಣ ಮಾಡುವ ಬದಲು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ಜನರ ಹೃದಯ ಗೆಲ್ಲುವಂತೆ ಸೂಚಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...