Monday, December 8, 2025
Monday, December 8, 2025

ರಾಜ್ಯದಲ್ಲಿ ಸುರಿಮಳೆಗೆ ಈಗ ಸಂಪೂರ್ಣ ವಿರಾಮ

Date:

ರಾಜ್ಯದಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ. ಬೆಳಗಾವಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಸಣ್ಣದಾಗಿ ಮಳೆಯ ಸಿಂಚನ ಇದೆ. ಇದನ್ನು ಹೊರತುಪಡಿಸಿದರೆ, ಮಳೆ ಬ್ರೇಕ್ ನೀಡಿದೆ. ರಾಜ್ಯದಲ್ಲಿಂದು ಒಣ ಹವೆ ವಾತಾವರಣ ಇರಲಿದೆ.

ಆದರೆ, ಅನೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಕೊಂಚ ಸೆಕೆ ಇರಲಿದೆ. ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಜಲಾಶಯಗಳು, ಕೆರೆ ಕುಂಟೆಗಳು ಭರ್ತಿಯಾಗಿವೆ. ಮತ್ತೊಂದೆಡೆ ನೆರೆಯ ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ಕೃಷ್ಣಾ ಮತ್ತು ಭೀಮಾ ನದಿ ಉಕ್ಕಿ ಹರಿಯುತ್ತಿವೆ.

ರಾಜಧಾನಿ ಬೆಂಗಳೂರಿನಲ್ಲಿ 10 ಗಂಟೆ ನಂತರ ಸೂರ್ಯನ ಪ್ರಖರತೆ ಹೆಚ್ಚಾಗಲಿದೆ. ನಗರದಲ್ಲಿ ಸಂಜೆ ಆಗ್ತಿದ್ದಂತೆ ಸುಳಿಗಾಳಿ ಹೆಚ್ಚಾಗುತ್ತಿರುವ ಕಾರಣ ಚಳಿಯ ಪ್ರಮಾಣ ಕೊಂಚ ಏರಿಕೆಯಾಗಿದೆ. ಇಂದು ನಗರದಲ್ಲಿ ಗರಿಷ್ಠ 28 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...