Thursday, April 30, 2026
Thursday, April 30, 2026

ಕನ್ನಡಪರ ಸಂಘಟನೆ ಅಧ್ಯಕ್ಷರಿಗೆ ಕದಂಬ ರತ್ನ ಪ್ರಶಸ್ತಿ

Date:

ಬನವಾಸಿ ತಾಲೂಕಿನ ಹೋರಾಟ ಸಮಿತಿ ಅಧ್ಯಕ್ಷ ಉದಯಕುಮಾರ್ ಕಾನಳ್ಳಿ ಅವರಿಗೆ ರಾಜ್ಯ ಕನ್ನಡ ಪರ ಸಂಘಟನೆ ಕದಂಬ ಸೈನ್ಯ ವತಿಯಿಂದ ‘ಕದಂಬರತ್ನ ಪ್ರಶಸ್ತಿ – 2022’ ನೀಡಿ ಗೌರವಿಸಿದೆ.
ಜುಲೈ 26ರಂದು ಮಂಡ್ಯದಲ್ಲಿ ನಡೆದ ಕನ್ನಡ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.
ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಅವರು ಕಾನಳ್ಳಿ ಅವರ ಮನೆಗೆ ಬಂದು ಈ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಈ ಹಿಂದೆ ಎಂಟು ವರ್ಷಗಳ ಕಾಲ ಉದಯ್ ಕಾನಳ್ಳಿ ಅವರು ಸಂಘಟನೆಯ ರಾಜ್ಯ ಸಂಚಾಲಕರಾಗಿ ಕೆಲಸ ಮಾಡಿದ್ದರು.
ಉದಯಕುಮಾರ್ ಕಾನಳ್ಳಿ ಅವರ ಕುರಿತು ಮಾತನಾಡಿದ ರಾಜ್ಯಾಧ್ಯಕ್ಷ ರಮೇಶ್ ಅವರು, ಕನ್ನಡ ಪರ ಸಂಘಟನೆ ಕಟ್ಟುವಲ್ಲಿ ಮತ್ತು ಬೆಳೆಸುವಲ್ಲಿ ಕಾನಳ್ಳಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಇವರ ನಿಸ್ವಾರ್ಥ ಸೇವೆ ಶ್ಲಾಘನೀಯ ಎಂದರು.

ಉದಯ್ ಕಾನಳ್ಳಿ ಅವರ ಸಾಮಾಜಿಕ ಸೇವೆ , ಕನ್ನಡಪರ ಕಾರ್ಯಗಳನ್ನು ಮನಗಂಡು ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ರಾಜ್ಯ ಸಮಿತಿ ಸದಸ್ಯ ಮಹಾದೇವ್ ಸ್ವಾಮಿ ಮೈಸೂರ್ ಗುತ್ಯಪ್ಪ ಮಾದರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದಾಚೆಸ್ ಅಕಾಡೆಮಿಯಿಂದ ಚೆಸ್ ಬೇಸಿಕ್ ಸಮ್ಮರ್ ಕ್ಯಾಂಪ್

Nalanda Chess Academy ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ನಳಂದಾ ಚೆಸ್...

Government Industrial Training Institute ತೀರ್ಥಹಳ್ಳಿ ಐಟಿಐ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Government Industrial Training Institute ತೀರ್ಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು...

Madhu Bangarappa ಹುಲಿಕಲ್ ಘಾಟ್ ಕುಸಿತ ಪ್ರಕರಣ: ಸಮಗ್ರ ವಿವರ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ- ಮಧು ಬಂಗಾರಪ್ಪ

Madhu Bangarappa ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ...

ಏಪ್ರಿಲ್ 30. ಮಾಚೇನಹಳ್ಳಿ ಜಯಂತಿ ಗ್ರಾಮ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ...