Saturday, March 21, 2026
Saturday, March 21, 2026

ರಾಜ್ಯ ಇಂಧನ ಕ್ಷೇತ್ರದಲ್ಲಿ ಪ್ರಗತಿಹೊಂದುತ್ತಿದೆ- ಬೊಮ್ಮಾಯಿ

Date:

ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಇಂಧನ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನಗಳ ಬೆಳವಣಿಗೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಇಂಧನ ಕ್ಷೇತ್ರದಲ್ಲಿನ ಉದ್ಯಮಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಪವರ್‌ ಕ್ವಾಲಿಟಿ ಉತ್ಪನ್ನಗಳ ತಯಾರಿಕ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇಂಧನ ಕ್ಷೇತ್ರದ ಸವಾಲು ಎದುರಿಸಿ, ಒಂದು ದೇಶ ಒಂದು ಗ್ರಿಡ್‌ ಎಂಬ ಪ್ರಧಾನಿ ಆಶಯ ಸಾಕಾರ ಮಾಡಬೇಕಿದೆ.
ಕೆಲವು ವರ್ಷಗಳ ಹಿಂದೆ ಗ್ರಿಡ್‌ ವ್ಯವಸ್ಥೆ ಸರಿಯಿಲ್ಲದೆ, ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ವಿದ್ಯುತ್‌ ಹರಿಸುವುದು ಕಷ್ಟವಾಗಿತ್ತು. ಆದರೆ, ಈಗ ಪ್ರಧಾನಿಯವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪವರ್‌ ಬಳಕೆ ಮಾಡುವ ಕುರಿತಾದ ದೂರದೃಷ್ಟಿ ಹೊಂದಿದ್ದು, ಇದಕ್ಕೆ ಪೂರಕ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...