Monday, February 2, 2026
Monday, February 2, 2026

ರಾಜ್ಯ ಇಂಧನ ಕ್ಷೇತ್ರದಲ್ಲಿ ಪ್ರಗತಿಹೊಂದುತ್ತಿದೆ- ಬೊಮ್ಮಾಯಿ

Date:

ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಇಂಧನ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನಗಳ ಬೆಳವಣಿಗೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಇಂಧನ ಕ್ಷೇತ್ರದಲ್ಲಿನ ಉದ್ಯಮಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೊಡ್ಡಬಳ್ಳಾಪುರದ ಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಪವರ್‌ ಕ್ವಾಲಿಟಿ ಉತ್ಪನ್ನಗಳ ತಯಾರಿಕ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಇಂಧನ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಇಂಧನ ಕ್ಷೇತ್ರದ ಸವಾಲು ಎದುರಿಸಿ, ಒಂದು ದೇಶ ಒಂದು ಗ್ರಿಡ್‌ ಎಂಬ ಪ್ರಧಾನಿ ಆಶಯ ಸಾಕಾರ ಮಾಡಬೇಕಿದೆ.
ಕೆಲವು ವರ್ಷಗಳ ಹಿಂದೆ ಗ್ರಿಡ್‌ ವ್ಯವಸ್ಥೆ ಸರಿಯಿಲ್ಲದೆ, ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ವಿದ್ಯುತ್‌ ಹರಿಸುವುದು ಕಷ್ಟವಾಗಿತ್ತು. ಆದರೆ, ಈಗ ಪ್ರಧಾನಿಯವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪವರ್‌ ಬಳಕೆ ಮಾಡುವ ಕುರಿತಾದ ದೂರದೃಷ್ಟಿ ಹೊಂದಿದ್ದು, ಇದಕ್ಕೆ ಪೂರಕ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...