Wednesday, July 8, 2026
Wednesday, July 8, 2026

ಪ್ರವಾಸಿಗರನ್ನ ಆಕರ್ಷಿಸುವಲ್ಲಿ ಸಜ್ಜಾಗಿದೆ ಬಂಡಿಪುರರಾಷ್ಟ್ರೀಯ ಉದ್ಯಾನ

Date:

ಭಾರತದ ಎರಡನೆಯ ಅತಿ ದೊಡ್ಡ ಹುಲಿ ಸಂರಕ್ಷಣಾ ನೆಲೆ ಬಂಡೀಪುರ ರಾಷ್ಟ್ರೀಯ ಉದ್ಯಾನವು ವಯನಾಡ್, ಮುದುಮಲೈ ಮತ್ತು ನಾಗರಹೊಳೆಯೊಂದಿಗೆ ಗಡಿ ಹಂಚಿಕೊಂಡಿದೆ. ಇದು ದಕ್ಷಿಣ ಏಷ್ಯಾದ ಕಾಡು ಅನೆಗಳ ಅತಿ ದೊಡ್ಡ ವಾಸಸ್ಥಾನವೂ ಹೌದು. ಮೈಸೂರಿಗೆ ಬಂದ ಬಹುತೇಕ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ಇದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ.

ಇಲ್ಲಿ ಹುಲಿ, ಕಾಡು ನಾಯಿ, ಕಾಡು ಹಂದಿ, ಕರಡಿ, ಚಿರತೆ, ಜಿಂಕೆ, ಕಡವೆ, ಮಲಬಾರ್ ಅಳಿಲುಗಳು ಮತ್ತಿತರ ಪ್ರಾಣಿಗಳು ಕಾಣಸಿಗುತ್ತವೆ. ಅರಣ್ಯ ಇಲಾಖೆಯಿಂದ ಪ್ರತಿದಿನ ಎರಡು ಬಾರಿ ಸಫಾರಿ ನಡೆಸಲಾಗುತ್ತದೆ. ಒಂದು ಗಂಟೆ ಅವಧಿಯ ಬಸ್ ಸಫಾರಿ, ಜೀಪ್ ಸಫಾರಿಗಳು ಹೆಚ್ಚು ಸೂಕ್ತವಾಗಿವೆ.

ಅಕ್ಟೋಬರ್ ನಿಂದ ಫೆಬ್ರವರಿ ತಿಂಗಳು ಇಲ್ಲಿಗೆ ಭೇಟಿ ನೀಡುವುದು ಉತ್ತಮ. ಇದು ಬೆಂಗಳೂರಿನಿಂದ 220 ಕಿ.ಮೀ. ದೂರದಲ್ಲಿದೆ. ವಾಹನಗಳ ಅಪಘಾತ ತಪ್ಪಿಸಲು ರಾತ್ರಿ 9 ರಿಂದ ಬೆಳಗಿನ 6 ರವರೆಗೆ ಇಲ್ಲಿ ಯಾವುದೇ ವಾಹನ ಪ್ರಯಾಣಿಸುವುದಿಲ್ಲ. ರಾಷ್ಟ್ರೀಯ ಉದ್ಯಾನವನದ ಹೊರಗೆ ಬಂಡೀಪುರ ಸಫಾರಿ ಲಾಡ್ಜ್ ಇದೆ. ಇದರ ಹೊರತಾಗಿಯೂ ಕೆಲವು ಖಾಸಗಿ ರೆಸಾರ್ಟ್.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...