Saturday, May 23, 2026
Saturday, May 23, 2026

ನಾಲಗೆ ಕತ್ತರಿಸ್ತೀವಿ- ಕೆಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರದ ಒಕ್ಕಣೆ

Date:

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.

ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪನವರ ಮನೆಗೆ ಅನಾಮಧೇಯ ಪತ್ರ ಬಂದಿದೆ. ನಿರಂತರವಾಗಿ ಮುಸ್ಲಿಂರನ್ನು ಟೀಕಿಸುತ್ತಾ, ಮುಸ್ಲಿಂರನ್ನು ಗೂಂಡಾಗಳು ಎಂದು ಕರೆಯುವ ನಿನ್ನನ್ನು ಬಿಡುವುದಿಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆ ಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಗಳನ್ನು ಬಳಸುತ್ತಿದ್ದೀರಾ. ಆದರೂ ನಿಮಗೆ ಮುಸ್ಲಿಂರು ಬೇಡ. ನಿನಗೆ ನಾಚಿಕೆಯಾಗಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಈಶ್ವರಪ್ಪನವರು ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...