Wednesday, October 2, 2024
Wednesday, October 2, 2024

ನಾಲಗೆ ಕತ್ತರಿಸ್ತೀವಿ- ಕೆಎಸ್ ಈಶ್ವರಪ್ಪನವರಿಗೆ ಬೆದರಿಕೆ ಪತ್ರದ ಒಕ್ಕಣೆ

Date:

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.

ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪನವರ ಮನೆಗೆ ಅನಾಮಧೇಯ ಪತ್ರ ಬಂದಿದೆ. ನಿರಂತರವಾಗಿ ಮುಸ್ಲಿಂರನ್ನು ಟೀಕಿಸುತ್ತಾ, ಮುಸ್ಲಿಂರನ್ನು ಗೂಂಡಾಗಳು ಎಂದು ಕರೆಯುವ ನಿನ್ನನ್ನು ಬಿಡುವುದಿಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆ ಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಗಳನ್ನು ಬಳಸುತ್ತಿದ್ದೀರಾ. ಆದರೂ ನಿಮಗೆ ಮುಸ್ಲಿಂರು ಬೇಡ. ನಿನಗೆ ನಾಚಿಕೆಯಾಗಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.

ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಈಶ್ವರಪ್ಪನವರು ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....