Friday, August 14, 2026
Friday, August 14, 2026

ಕೆಂಪಣ್ಣ ಆರೋಪ ರಾಜಕೀಯ ಪ್ರೇರಿತ-ಬೊಮ್ಮಾಯಿ

Date:

ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿರುವ 40% ಕಮಿಷನ್ ಆರೋಪ ರಾಜಕೀಯ ಪ್ರೇರಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ, ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳ ತನಿಖೆ ನಡೆಸಲು ಲೋಕಾಯುಕ್ತ ಎಂಬ ಸ್ವಾಯತ್ತ ಸಂಸ್ಥೆ ಇದೆ. ಇತ್ತೀಚೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ಲೋಕಾಯುಕ್ತಕ್ಕೆ ನೀಡಲಾಗಿತ್ತು. ಆ ಸಂಸ್ಥೆಯಲ್ಲಿ ಯಾರ ವಿರುದ್ಧವಾದರೂ ದೂರುಗಳನ್ನು ನೀಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಕೆಂಪಣ್ಣ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಆರೋಪ ಮಾಡಿದ್ದಾರೆ. ಜೊತೆಗೆ ಎಲ್ಲಾ ಪಕ್ಷಗಳ ಶಾಸಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳುತ್ತಾರೆ. ಹಿಂದಿನ ಸರ್ಕಾರದಲ್ಲಿ ಈ ಹಗರಣವು ನಡೆದಿದ್ದವು ಆದರೆ ಅವು ಏಕೆ ಬೆಳಕಿಗೆ ಬರಲಿಲ್ಲ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...