Monday, August 24, 2026
Monday, August 24, 2026

‘ಪಂಪ’ನ ಬನವಾಸಿಯಲ್ಲಿ ರಾಜ್ಯೋತ್ಸವ ವೈಭವ

Date:

ಬನವಾಸಿ , ಉತ್ತರ ಕನ್ನಡ

ಬನವಾಸಿ ಎಂದಾಕ್ಷಣ ಕನ್ನಡಿಗರ ಕಣ್ಮನದಲ್ಲಿ ನಿಲ್ಲುವುದು ಕನ್ನಡದ ಆದಿಕವಿ ಪಂಪನ ಚಿತ್ರ. “ಆರಂಕುಸವಿಟ್ಟೊಡಂ, ನೆನೆವುದೆನ್ನ ಮನಂ ಬನವಾಸಿ ದೇಶಮಂ” ಇದು ಪಂಪನ ಕಾವ್ಯದ ಪ್ರಖ್ಯಾತ ಸಾಲು. ಬನವಾಸಿ ಕದಂಬರ ಮೂಲ ಸ್ಥಳ ಹಾಗೂ ರಾಜಧಾನಿ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಕನ್ನಡ ರಾಜ್ಯೋತ್ಸವವು ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು, ಕಿತ್ತೂರು ರಾಣಿ ಚೆನ್ನಮ್ಮ, ಡಾಕ್ಟರ್ ಬಿ.ಆರ್ ಅಂಬೇಡ್ಕರ್, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಸೇರಿದಂತೆ ಹಲವಾರು ದೇಶಭಕ್ತರ ಹಾಗೂ ಮಹಾನ್ ವ್ಯಕ್ತಿಗಳ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಯಕ್ಷಗಾನ, ಡೊಳ್ಳುಕುಣಿತ ಸೇರಿದಂತೆ ಮುಂತಾದ ಮಾತುಗಳಿಂದ ಕೂಡಿದ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...