Friday, April 3, 2026
Friday, April 3, 2026

ಟಿ -20 ಬಾಂಗ್ಲಾ ಕನಸು ಭಗ್ನ

Date:

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಪಂದ್ಯ ನಡೆಯಿತು. ಬಾಂಗ್ಲಾದೇಶದ ವಿರುದ್ಧ ದಕ್ಷಿಣ ಆಫ್ರಿಕಾ ಜಯ ಸಾಧಿಸಿದೆ.
ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ 18.2 ಓವರ್ ಗಳಲ್ಲಿ ಆಲ್ ಔಟ್ ಆಗಿ ಕೇವಲ 84 ರನ್ ಗಳನ್ನ ಗಳಿಸಿತು. 84 ರನ್ ಗಳನ್ನ ಗಳಿಸಿ ಭದ್ರ ಮಾಡಿಕೊಳ್ಳಲು ಸಾಧ್ಯವಾಗದೆ ಸೋತು ಇದು ಬಾಂಗ್ಲಾದೇಶದ ಪಾಲಿಗೆ ಸತತ 4 ನೇ ಸೋಲು ಕಂಡು ಇದರೊಂದಿಗೆ ಗುಂಪಿನ ಹಂತದಲ್ಲಿ 1 ಪಂದ್ಯ ಬಾಕಿ ಇರುವಂತೆಯೇ ಸೆಮಿಫೈನಲಿಗೆ ತೇರ್ಗಡೆಗೊಳ್ಳುವ ಅವಕಾಶ ಕಳೆದುಕೊಂಡಿತು.
84 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 13.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 86 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಯನ್ರಿಚ್ ಸೋರ್ಜೆ 8 ರನ್ ಗಳಿಗೆ 3 ವಿಕೆಟ್ ತೆಗೆದುಕೊಂಡರು. ಮತ್ತು ರಬಾಡ 20 ಓವರ್ ಗಳಿಗೆ 3 ವಿಕೆಟ್ ತೆಗೆದುಕೊಂಡರು.ಇವರಿಬ್ಬರ ಜೋಡಿಯ ನೇರ ಮತ್ತು ನಿಖರ ದಾಳಿಗೆ ಬಲದಿಂದ ದಕ್ಷಿಣ ಆಫ್ರಿಕಾ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್-12 ರ ಹಂತದ ತನ್ನ 4 ನೇ ಪಂದ್ಯದಲ್ಲಿ 6 ವಿಕೆಟ್ ಗಳ ಅಂಕಗಳೊಂದಿಗೆ ಸೆಮಿಫೈನಲ್ ಹಂತದತ್ತ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ.
ಆರಂಭಿಕ ಹಿನ್ನಡೆ ಹೊರತಾಗಿಯೂ ರಾಸಿ ವ್ಯಾನ್ ಡೆಲ್ ಡುಸ್ಸನ್ 22 ರನ್ ಗಳಿಸಿ ಮತ್ತು ನಾಯಕ ತೆಂಬ ಬಹುಮಾ 31 ರನ್ ಗಳನ್ನ ಗಳಿಸಿ ತಂಡದ ಸುಲಭ ಜಯಕ್ಕೆ ಕಾರಣರಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...