Thursday, July 9, 2026
Thursday, July 9, 2026

ಪ್ಲಾಸ್ಟಿಕ್ ವಾಟರ್ ಬಾಟಲ್ ಗಳಿಂದ ಗಣೇಶ ಮೂರ್ತಿ ನಿರ್ಮಾಣ

Date:

ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆ ಜೋರಾಗಿದ್ದು, ಬಾಗಲಕೋಟೆಯ ಇಳಕಲ್​ನಲ್ಲಿ ಪ್ಲಾಸ್ಟಿಕ್ ವಾಟರ್‌ ಬಾಟಲ್​ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಗಣೇಶ ಹಬ್ಬಕ್ಕೆ ಎಲ್ಲಡೆ ತಯಾರಿ ಜೋರಾಗಿದೆ. ಸಾಮಾನ್ಯವಾಗಿ ಮಣ್ಣಿನಲ್ಲಿ ವಿವಿಧ ಬಗೆಯ ಗಣಪನ ಮೂರ್ತಿಗಳನ್ನು ನೋಡಿರ್ತಿವಿ. ಆದ್ರೆ, ಬಾಗಲಕೋಟೆಯ ಇಳಕಲ್​ನಲ್ಲಿ ಪ್ಲಾಸ್ಟಿಕ್ ವಾಟರ್‌ ಬಾಟಲ್​ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಲಾಗಿದೆ.

ನಗರದ ವಿಜಯ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಇಂತಹ ಪ್ರಯತ್ನವೊಂದಕ್ಕೆ ಮುಂದಾಗಿದ್ದು, ಸುಮಾರು 20 ಅಡಿ ಎತ್ತರದ ಗಣೇಶ ಮೂರ್ತಿಯನ್ನ ಸಿದ್ಧಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...