Tuesday, August 25, 2026
Tuesday, August 25, 2026

ಪ್ಲಾಸ್ಟಿಕ್ ವಾಟರ್ ಬಾಟಲ್ ಗಳಿಂದ ಗಣೇಶ ಮೂರ್ತಿ ನಿರ್ಮಾಣ

Date:

ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆ ಜೋರಾಗಿದ್ದು, ಬಾಗಲಕೋಟೆಯ ಇಳಕಲ್​ನಲ್ಲಿ ಪ್ಲಾಸ್ಟಿಕ್ ವಾಟರ್‌ ಬಾಟಲ್​ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ಗಣೇಶ ಹಬ್ಬಕ್ಕೆ ಎಲ್ಲಡೆ ತಯಾರಿ ಜೋರಾಗಿದೆ. ಸಾಮಾನ್ಯವಾಗಿ ಮಣ್ಣಿನಲ್ಲಿ ವಿವಿಧ ಬಗೆಯ ಗಣಪನ ಮೂರ್ತಿಗಳನ್ನು ನೋಡಿರ್ತಿವಿ. ಆದ್ರೆ, ಬಾಗಲಕೋಟೆಯ ಇಳಕಲ್​ನಲ್ಲಿ ಪ್ಲಾಸ್ಟಿಕ್ ವಾಟರ್‌ ಬಾಟಲ್​ಗಳಿಂದ ಗಣೇಶ ಮೂರ್ತಿಯನ್ನು ತಯಾರು ಮಾಡಲಾಗಿದೆ.

ನಗರದ ವಿಜಯ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಇಂತಹ ಪ್ರಯತ್ನವೊಂದಕ್ಕೆ ಮುಂದಾಗಿದ್ದು, ಸುಮಾರು 20 ಅಡಿ ಎತ್ತರದ ಗಣೇಶ ಮೂರ್ತಿಯನ್ನ ಸಿದ್ಧಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...