Friday, March 20, 2026
Friday, March 20, 2026

ಗಣೇಶ ಮಂಟಪಕ್ಕೆ ಆಧಾರ್ ಕಾರ್ಡ್ ವಿನ್ಯಾಸ

Date:

ಕಳೆದೆರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಎಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಭಕ್ತರು ನಾನಾ ರೀತಿಯಲ್ಲಿ ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಜೆಮ್​ಶೆಡ್ ಪುರದಲ್ಲಿ ಗಣೇಶನನ್ನು ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ.

ಈ ಬಾರಿ ಗಣೇಶನನ್ನು ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಅದೇನು ಎಂದರೆ, ಆಧಾರ ಕಾರ್ಡ್​ ಮಾದರಿಯಲ್ಲಿ ಗಣಪನ ಮಂಟಪದ ವಿನ್ಯಾಸವನ್ನು ಮಾಡಿ ಗಣೇಶನನ್ನು ಕೂರಿಸಿದ್ದಾರೆ.

6ನೇ ಶತಮಾನದಲ್ಲಿ ಕೈಲಾಸದಲ್ಲಿರುವ ಗಣೇಶನ ವಿಳಾಸ ಹಾಗೂ ಗಣಪನ ಜನ್ಮದಿನಾಂಕವನ್ನು ಆಧಾರ್ ಕಾರ್ಡಿನ ಮಾದರಿಯಲ್ಲಿ ನಮೂದಿಸಿದ್ದಾರೆ. ಜೊತೆಗೆ, ಫೋಟೋ ಸ್ಥಳದಲ್ಲಿ ಗಣೇಶನ ವಿಗ್ರಹ ಇರಿಸಿದ್ದಾರೆ. ಪಕ್ಕದಲ್ಲಿರುವ ಬಾರ್ ಕೋಡ್​ ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳಿರುವ ಗೂಗಲ್​ ಲಿಂಕ್​ ಪರದೆ ತೆರೆದುಕೊಳ್ಳುತ್ತದೆ.

ಅದರ ಮೇಲೆ ನಮೂದಿಸಲಾದ ವಿಳಾಸ ಹೀಗಿದೆ…
ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE. ಹೀಗೆ ಗಣೇಶನನ್ನು ಆಧಾರ್ ಕಾರ್ಡ್ ನಲ್ಲಿ ಬಿಂಬಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...