Wednesday, May 6, 2026
Wednesday, May 6, 2026

ಗಣೇಶ ಮಂಟಪಕ್ಕೆ ಆಧಾರ್ ಕಾರ್ಡ್ ವಿನ್ಯಾಸ

Date:

ಕಳೆದೆರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಎಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಭಕ್ತರು ನಾನಾ ರೀತಿಯಲ್ಲಿ ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಜೆಮ್​ಶೆಡ್ ಪುರದಲ್ಲಿ ಗಣೇಶನನ್ನು ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ.

ಈ ಬಾರಿ ಗಣೇಶನನ್ನು ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಅದೇನು ಎಂದರೆ, ಆಧಾರ ಕಾರ್ಡ್​ ಮಾದರಿಯಲ್ಲಿ ಗಣಪನ ಮಂಟಪದ ವಿನ್ಯಾಸವನ್ನು ಮಾಡಿ ಗಣೇಶನನ್ನು ಕೂರಿಸಿದ್ದಾರೆ.

6ನೇ ಶತಮಾನದಲ್ಲಿ ಕೈಲಾಸದಲ್ಲಿರುವ ಗಣೇಶನ ವಿಳಾಸ ಹಾಗೂ ಗಣಪನ ಜನ್ಮದಿನಾಂಕವನ್ನು ಆಧಾರ್ ಕಾರ್ಡಿನ ಮಾದರಿಯಲ್ಲಿ ನಮೂದಿಸಿದ್ದಾರೆ. ಜೊತೆಗೆ, ಫೋಟೋ ಸ್ಥಳದಲ್ಲಿ ಗಣೇಶನ ವಿಗ್ರಹ ಇರಿಸಿದ್ದಾರೆ. ಪಕ್ಕದಲ್ಲಿರುವ ಬಾರ್ ಕೋಡ್​ ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳಿರುವ ಗೂಗಲ್​ ಲಿಂಕ್​ ಪರದೆ ತೆರೆದುಕೊಳ್ಳುತ್ತದೆ.

ಅದರ ಮೇಲೆ ನಮೂದಿಸಲಾದ ವಿಳಾಸ ಹೀಗಿದೆ…
ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE. ಹೀಗೆ ಗಣೇಶನನ್ನು ಆಧಾರ್ ಕಾರ್ಡ್ ನಲ್ಲಿ ಬಿಂಬಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...