Friday, March 20, 2026
Friday, March 20, 2026

ಮುರುಘಾ ಶ್ರೀಗಳು ಸೆ 5 ರವರೆಗೆ ಪೋಲಿಸ್ ಕಷ್ಟಡಿಗೆ

Date:

ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಠದ ಹಾಸ್ಟೆಲ್‌ ನಲ್ಲಿರುವ ವಿದ್ಯಾರ್ಥಿನಿಯರ ಬಗ್ಗೆ ಚಿಂತೆ ಶುರುವಾಗಿದೆ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್‌ ಗೆ ಸೂಚಿಸಲಾಗಿದೆ.

ಸ್ವಾಮೀಜಿ ಬಂಧನದ ಬೆನ್ನಲ್ಲೆ ಮಠದ ವಿದ್ಯಾರ್ಥಿನಿಯರ ಭವಿಷ್ಯದತ್ತ ಮಕ್ಕಳ ಆಯೋಗ ಚಿಂತನೆ ನಡೆಸಿದೆ. ಸದ್ಯಕ್ಕೆ ವಿದ್ಯಾರ್ಥಿನಿಯರನ್ನು ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್‌ ಮಾಡುವ ನಿರ್ಧಾರ ಕೈಗೊಂಡಿದೆ.

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಆಯೋಗ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...

Breaking News ಮೃಗಾಲಯದಲ್ಲಿ ನೀರಾನೆ ದಾಳಿಗೆ ಡಾ.ಸಮೀಕ್ಷಾ ರೆಡ್ಡಿ‌ ಬಲಿ. ಶಾಸಕ ಚೆನ್ನಿ ಸಂತಾಪ.

Breaking News ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯನಿರತರಾಗಿದ್ದ ಯುವ ಪಶುವೈದ್ಯೆ ಡಾ....

Ugadi ನಮ್ಮೂರಿನ ಯುಗಾದಿ.ಒಂದು ನೆನಪು…ಲೇ: ಎನ್.ಎಸ್.ಕುಮಾರ್.ನಿವೃತ್ತ ನಿರ್ದೇಶಕರು.( ಶಿಕ್ಷಣ ಇಲಾಖೆ).ಶಿವಮೊಗ್ಗ

Ugadi ಹಬ್ಬ ಎಂದರೆ ಎಲ್ಲರಿಗೂ ಸಡಗರ ಸಂಭ್ರಮ ಅದರಲ್ಲೂ ನಮ್ಮೂರಿನ ಹಬ್ಬದ...

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...