Saturday, December 6, 2025
Saturday, December 6, 2025

ಮೋದಿ ಭೇಟಿ ನಮಗೆಲ್ಲಾ ಸ್ಫೂರ್ತಿ ತಂದಿದೆ-ಈಶ್ವರಪ್ಪ

Date:

ಶಿವಮೊಗ್ಗದಲ್ಲಿ, ರಾಜ್ಯಕ್ಕೆ ಮೋದಿ ಭೇಟಿ ವಿಚಾರದ ಸಲುವಾಗಿ,
ಇಂತಹ 50 ಕಾರ್ಯಕ್ರಮಗಳನ್ನು ನಾವು ಮಾಡುತ್ತೇವೆ ಎಂದುಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಬಿಜೆಪಿಗೆ ಜನ ಬೆಂಬಲ ಕೊಡ್ತಿರುವುದಕ್ಕೆ ನಿನ್ನೆ ಶುಕ್ರವಾರ ಕಾರ್ಯಕ್ರಮ ಸಾಕ್ಷಿಯಾಗಿದೆ.

ಮೋದಿ ಎಲ್ಲಿ ಬರುತ್ತಾರೋ ಅಲ್ಲಿ ಜನರ ಸಂಚಲನ ಇರುತ್ತದೆ.ಜನಜಾಗೃತಿ ಮೂಢಿಸಿ ದೇಶ ಭಕ್ತಿ ಮೂಢಿಸುವ ಪ್ರತೀಕ ಅಂದರೆ ಮೋದಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.

ಮೋದಿ ಭೇಟಿಯಲ್ಲಿ ಚುನಾವಣೆ ವಿಚಾರ ಬರಲೇ ಇಲ್ಲ.ಅವರ ಭಾಷಣದಲ್ಲಿ ಒಂದೇ ಒಂದು ರಾಜಕೀಯ ವಿಷಯ ಇರಲಿಲ್ಲ. ನಿಜವಾದ ರಾಷ್ಟ್ರ ಭಕ್ತನನ್ನು ಪಡೆದದ್ದು ನಮ್ಮ ಪುಣ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.

ಅವರು ರಾಜ್ಯಕ್ಕೆ ಭೇಟಿ ನೀಡಿದ್ದು ನಮಗೆಲ್ಲಾ ಸ್ಪೂರ್ತಿ ತುಂಬಿದೆ ನಮ್ಮ ಬಲಗೈಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...