Tuesday, May 5, 2026
Tuesday, May 5, 2026

ಹೊಸನಗರ : ಕುಂಬತ್ತಿ ಕಲ್ಲುಗಣಿಗಾರಿಕೆ ಬೇಡ

Date:

ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬತ್ತಿ ಗ್ರಾಮದ ದಟ್ಟ ಕಾಡಿನಲ್ಲಿ ಗಣಿಗಾರಿಕೆ ನಡೆಯಬಾರದು. ಉದ್ದೇಶಿತ ಕಲ್ಲುಗಣಿಗಾರಿಕೆ ತಡೆಹಿಡಿದು ಅದರ ಪರವಾನಗಿ ರದ್ದುಪಡಿಸಬೇಕು ಎಂದು ಜನಸಂಗ್ರಾಮ ಪರಿಷತ್ತಿನ ಸಂಸ್ಥಾಪಕ ಎಸ್.ಆರ್. ಹಿರೇಮಠ್ ಹೇಳಿದ್ದಾರೆ.
ಹೊಸನಗರ ತಾಲೂಕಿನ ಕುಂಬತ್ತಿ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಪ್ರದೇಶಕ್ಕೆ ಎಸ್‌.ಆರ್.ಹಿರೇಮಠ್ ಅವರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
ಅರಣ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆ ಕಲ್ಲುಗಣಿಗಾರಿಕೆಯ ಕ್ರಮದಲ್ಲಿ ಶಾಮೀಲಾಗಿದೆ. ಇಲಾಖಾಧಿಕಾರಿಗಳ ನಿರ್ಲಕ್ಷದಿಂದ ಕುಂಬತ್ತಿ ಗ್ರಾಮದ ಅರಣ್ಯದಲ್ಲಿ ಅಕ್ರಮ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜನಸಂಗ್ರಾಮ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಅಖಿಲೇಶ್ ಚಿಪ್ಳಿ, ಜಿಲ್ಲಾ ಕಾರ್ಯದರ್ಶಿ ಗಿರೀಶ ಆಚಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷ ಜೈರಾಮ್ ಕಾರ್ಗಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...