Thursday, May 7, 2026
Thursday, May 7, 2026

ಪುಟಾಣಿಗಳ ಗಣೇಶೋತ್ಸವ

Date:

ದೇಶದಾದ್ಯಂತ ಸಂಭ್ರಮ,ಸಡಗರದಿಂದ ಗಣೇಶೋತ್ಸವವನ್ನು ಆಚರಿಸಲಾಗಿದೆ.

2 ವರ್ಷಗಳ ಹಿಂದೆ ಕೊರೋ ನಾ ಕಾಣಿಸಿಕೊಂಡ ನಂತರ ಸಾರ್ವಜನಿಕ ಗಣೇಶೋತ್ಸವಕ್ಕೆ ಕಡಿವಾಣ ಹಾಕಿದ್ದ ಸರ್ಕಾರ ಈ ವರ್ಷ ಎಲ್ಲೆಡೆ ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ನೀಡಿದೆ.

ಆದ್ದರಿಂದ, ಪ್ರತಿಯೊಂದು ಊರಿನಲ್ಲೂ ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುತ್ತಿದೆ. ಅನೇಕ ಕಡೆ ಈಗಾಗಲೇ ಗಣಪತಿ ವಿಸರ್ಜನೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಅದ್ದೂರಿ ಮೆರವಣಿಗೆ, ಡಾನ್ಸ್‌ ಸೇರಿದಂತೆ ಕಲಾತಂಡಗಳು ವಿಸರ್ಜನಾ ಮೆರವಣಿಗೆಗೆ ಕಳೆ ನೀಡುತ್ತವೆ.ಅದೇ ರೀತಿ ಇಲ್ಲೊಂದು ವಿಡಿಯೋ ಸಾಮಾಜಿಕ ತಾಣಗಳಲ್ಲಿ
ಹೆಚ್ಚು ವೈರಲ್ ಆಗಿದೆ. ಆ ವಿಡಿಯೋ ಯಾವುದು ಅಂತ ಯೋಚಿಸುತ್ತಿದ್ದೀರಾ…!

ಈ ವಿಡಿಯೋ ಶ್ರೀಮಂತ ಮನಸ್ಸಿನವರ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ಎಂದು ಬಣ್ಣಿಸಬಹುದು.

ಮನಸ್ಸಿಗೆ ಖುಷಿ ನೀಡುವ ಈ ಸುಂದರ ವಿಡಿಯೋದಲ್ಲಿ ಪುಟ್ಟ ಮಕ್ಕಳು ಗಾಡಿಯೊಂದರಲ್ಲಿ ಗಣಪತಿ ಮೂರ್ತಿಯನ್ನು ತೆಗೆದುಕೊಂಡು ಹೋಗುತ್ತಿದ್ದರೆ ಮತ್ತಿಬ್ಬರು ಕೋಲಿನಿಂದ ಡಬ್ಬ ಬಡಿಯುತ್ತಾ ಮೆರವಣಿಗೆ ಹಿಂಬಾಲಿಸಿದ್ದಾರೆ. ಜೊತೆಗೆ ಮೂರ್ನಾಲ್ಕು ಪುಟ್ಟ ಹುಡುಗ – ಹುಡುಗಿಯರು ಮೆರವಣಿಗೆ ಜೊತೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...