Wednesday, May 6, 2026
Wednesday, May 6, 2026

ಶಿಕ್ಷಕರು ಕಠಿಣ ಪರಿಶ್ರಮದಿಂದ ಯುವ ಮನಸ್ಸುಗಳಿಗೆ ಸಂತೋಷ ಹಂಚುತ್ತಾರೆ

Date:

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅಲ್ಲದೆ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಅಧ್ಯಾಪಕರಿಗೆ ಶುಭಾಶಯ ಕೋರಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲ ಕಠಿಣ ಪರಿಶ್ರಮ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು ಎಂದು ಹೇಳಿದ್ದಾರೆ.

ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು,

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...