Sunday, August 23, 2026
Sunday, August 23, 2026

ಶಿಕ್ಷಕರು ಕಠಿಣ ಪರಿಶ್ರಮದಿಂದ ಯುವ ಮನಸ್ಸುಗಳಿಗೆ ಸಂತೋಷ ಹಂಚುತ್ತಾರೆ

Date:

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅಲ್ಲದೆ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಅಧ್ಯಾಪಕರಿಗೆ ಶುಭಾಶಯ ಕೋರಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲ ಕಠಿಣ ಪರಿಶ್ರಮ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು ಎಂದು ಹೇಳಿದ್ದಾರೆ.

ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು,

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...