Monday, May 4, 2026
Monday, May 4, 2026

ಜನತಾ ಪರಿವಾರ ಒಗ್ಗೂಡುವ ಪ್ರಯತ್ನ-ಸಿ.ಎಂ.ಇಬ್ರಾಹಿಂ

Date:

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್ ನವದೆಹಲಿಯಲ್ಲಿ ಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ‘ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ’ ಎಂದರು.

‘ಬಿಹಾರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜೆ.ಪಿ. ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿರೋಧ ಪಕ್ಷದ ಅವಶ್ಯಕತೆ ಇದೆ’ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಬಿಹಾರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ಈ ಭೇಟಿ ನಿರ್ಣಾಯಕವಾಗಿದೆ ಎಂದು ಹೇಳಿದರು. ಇದು ದೇಶದ ರಾಜಕೀಯ ಮತ್ತು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...