Thursday, March 19, 2026
Thursday, March 19, 2026

ಮನಮೋಹಕ ಸಿಹಿಮೊಗೆ ಪರಿಸರಕೈ ಬೀಸಿ ಕರೆಯುತಿದೆ

Date:

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇಲ್ಲಿನ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ.

ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಈ ಸುಂದರ ತಾಣದ ಪ್ರಮುಖ ಪ್ರವಾಸಿ ತಾಣಗಳು ಹೀಗಿವೆ.

ಹೊನ್ನೆಮರಡು
ಇದು ಶಿವಮೊಗ್ಗ ಜಿಲ್ಲೆಯಲ್ಲಿರುವ ಒಂದು ಚಿಕ್ಕ ಊರು. ಇದರ ನಿಸರ್ಗ ಸೌಂದರ್ಯವನ್ನು ಸವಿಯಲು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದು ಪಕ್ಷಿ ಪ್ರಿಯರ ಸ್ವರ್ಗ.

ಕುಂದಾದ್ರಿ
ಸಮುದ್ರ ತೀರದಿಂದ 3,200 ಅಡಿ ಎತ್ತರದಲ್ಲಿರುವ ಕಲ್ಲು ಇಲ್ಲಿಯ ಪ್ರಮುಖ ಆಕರ್ಷಣೆ. ಇಲ್ಲೊಂದು ಅತ್ಯಾಕರ್ಷಕ ಜೈನ ದೇವಾಲಯವಿದ್ದು, ಇದನ್ನು 17ನೇ ಶತಮಾನದಲ್ಲಿ ಕಟ್ಟಲಾಗಿದೆ ಎಂದು ಹೇಳಲಾಗುತ್ತದೆ.

ಕೊಡಚಾದ್ರಿ‌
ಕೊಡಚಾದ್ರಿ ಕರ್ನಾಟಕದ ಹತ್ತನೇ ಅತಿ ಎತ್ತರದ ಶಿಖರ. ಇದು ಟ್ರಕ್ಕಿಂಗ್ ಗೆ ಫೇಮಸ್ ಆಗಿದೆ.

ಜೋಗ ಜಲಪಾತ
ಅತೀ ಎತ್ತರದಿಂದ ಧುಮ್ಮಿಕ್ಕುವ ಜೋಗ ಜಲಪಾತದ ಸೌಂದರ್ಯವನ್ನು ನೋಡುವುದೇ ಚೆಂದ. ರಾಜ, ರಾಣಿ, ರಾಕೆಟ್ ಮತ್ತು ರೋರರ್ ನಾಲ್ಕು ದಿಕ್ಕುಗಳಿಂದ ಧುಮ್ಮಿಕ್ಕುತ್ತಿರುವ ಆ ಚೆಲುವನ್ನು ನೋಡಲು ಕಣ್ಣುಗಳೇ ಸಾಲದು.

ಸಕ್ಕರೆಬೈಲು
ಇದೊಂದು ಆನೆ ಕ್ಯಾಂಪ್ ಆಗಿದ್ದು, ಇಲ್ಲಿಗೆ ಬಹಳಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...