Wednesday, May 6, 2026
Wednesday, May 6, 2026

ಕನ್ನಡ ಕಂಪು ಜರ್ಮನಿ ಸಿಂಗಾಪುರಗಳಲ್ಲಿಪಸರಿಸಿದೆ- ನಾಗಾಭರಣ

Date:

ಕನ್ನಡ ಕಟ್ಟುವ ಕೆಲಸ ಹೇಗೆ ಮಾಡಬಹುದು ಎಂಬ ವಿಷಯ ಪ್ರಸ್ತಾಪಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೂರುವರ್ಷದಲ್ಲಿ ಒಂದು ವರೆ ವರ್ಷ ಕೊರೋನಗೆ ಅವಧಿ ಕಳೆಯಿತು. ನಂತರ ಹೊಸ ಅವಿಷ್ಕಾರದೊಂದಿಗೆ ಆರಂಭವಾಗಿತು ಎಂದರು.

ಅವರು ಮೀಡಿಯಾ ಹೌಸ್ ನ ಸುದ್ದಿಗೋಷ್ಠಿ ಯಲ್ಲಿ , ಕನ್ನಡ ಕಲಿಕಾ ಕಾರ್ಯಗಾರ ಅನಿವಾಸಿ ಶಿಕ್ಷಕರಿಗೆ ನಡೆಸಲಾಯಿತು. ನಿರಂತರವಾಗಿ ನಡೆದಿದೆ. 68 ರಾಷ್ಟ್ರಗಳಿಂದ ಟೈಮ್ ಜೋನ್ ಮಾಡಿಕೊಂಡು 13 ರಿಂದ 20 ರಾಷ್ಟ್ರಗಳನ್ನ ಒಗ್ಗೂಡಿಸಲಾಯಿತು ಎಂದರು.

ಪ್ರತಿ ರಾಷ್ಟ್ರದಲ್ಲಿ ತಮಿಳು ಮತ್ತು ಸ್ಥಳೀಯ ಭಾಷೆ ಇದೆ. ಜರ್ಮನಿ ಸಿಂಗಾಪುರದಲ್ಲಿ ಫಾರೀನ್ ಲಾಂಗ್ವೇಜ್ ಆಪ್ಷನಲ್ ಭಾಷೆಯಾಗಿ ಕನ್ನಡ ಭಾಷೆಯೂ ಈಗ ಒಂದಾಗಿದೆ. ಮೊದಲು ಇರಲಿಲ್ಲ. ಇದು ಕೊರೋನ ಸಂಧರ್ಭದಲ್ಲಿ ಉಂಟಾದ ಬದಲಾವಣೆ ಆಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಮಾರ್ಗವನ್ನ ಕಂಡುಕೊಂಡಿದೆ ಎಂದರು.

ಕನ್ನಡ ಶಾಲೆಗಳಲ್ಲಿ ಕನ್ನಡ ಗೊತ್ತಿರುವರು ಹೊರ ರಾಷ್ಟ್ರಗಳಲ್ಲಿ ಕನ್ಬಡ ಶಾಲೆ ಆರಂಭಿಸಿದರು. ಮಾದರಿ ಇರಲಿಲ್ಲ. ನಲಿಕಲಿ ರವೀಂದ್ರರವರು ಹೊರ ರಾಷ್ಟ್ರಗಳ ತೊಡಕುಗಳನ್ನ ನಿವಾರಿಸಿದರು. ಅವರನ್ನ ಗ್ರೂಪ್ ಮಾಡಿ ಪಟ್ಟಿ ಸಿದ್ದ ಪಡಿಸಲಾಯಿತು. ಪಠ್ಯ ಕ್ರಮಗಳನ್ನ‌ ಆಯಾ ರಾಷ್ಟ್ರಗಳಿಗೆ ಬೇಕಾಗುವಂತೆ ಮಾರ್ಪಾಟು ಮಾಡಿಕೊಂಡರು. ಹಿಂದೆ ಶಾಲೆಗಳು ನಮ್ಮ ಮಾದರಿ ಆರಂಭಿಸಿದರು. ಈಗ ಹೊರ ರಾಷ್ಟ್ರಗಳಲ್ಲಿ ಚೇಂಜ್ ಆಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಶಾಖೆಯ ಅಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್ ಮತ್ತು ರಾಜ್ಯಸಮಿತಿ ಸದಸ್ಯ ಟೆಲೆಕ್ಸ್ ರವಿ ಕುಮಾರ್ ಸಂವಾದದಲ್ಲಿ ಉಪಸ್ಥತಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...