Tuesday, February 3, 2026
Tuesday, February 3, 2026

ಮುಂದಿನ ನಾಕುದಿನಮಳೆ ಶಿವಮೊಗ್ಗ ಜಿಲ್ಲೆಯಲ್ಲೂ ಯೆಲ್ಲೋ ಅಲರ್ಟ್

Date:

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬುಧವಾರವೂ ವರುಣಾರ್ಭಟ ಮುಂದುವರಿದ್ದು, ಮುಂದಿನ 4 ದಿನ ಇನ್ನೂ ಹೆಚ್ಚು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಸುರಿಯುತ್ತಿರುವ ಮಳೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಹಾಸನ, ಶಿವಮೊಗ್ಗ, ಬಾಗಲಕೋಟೆ, ಯಾದಗಿರಿ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಸೆ.8 ಮತ್ತು ಸೆ.9ರಂದು ಯೆಲ್ಲೋ ಅಲರ್ಟ್ ಇರಲಿದೆ.

ಹಾವೇರಿಯ ಗುಟ್ಟಲ್, ಯಾದಗಿರಿಯ ಕಕ್ಕೇರಿ, ಗದಗ, ತುಮಕೂರಿನ ತಿಪಟೂರು, ಚಿಕ್ಕಮಗಳೂರಿನ ಅಜ್ಜಂಪುರ, ಮಂಗಳೂರು, ಉಡುಪಿ ಬ್ರಹ್ಮವಾರ ಮತ್ತು ಪುತ್ತೂರಿನಲ್ಲಿ ಸರಾಸರಿ 10-12 ಸೆಂಮೀ ಮಳೆ ಬಿದ್ದಿದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆ ಆರ್ಭಟ ಇದ್ದರೆ, ಉಳಿದೆಡೆ ಆಗಾಗ್ಗೆ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...