Thursday, August 13, 2026
Thursday, August 13, 2026

ಮೂರುಲಕ್ಷ ಹೊಸ ಕೃಷಿಕರಿಗೆ ಸಾಲ ಸೌಲಭ್ಯ-ಸೋಮಶೇಖರ್

Date:

3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ, ಕರ್ನಾಟಕದಲ್ಲಿ 2022 -23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿಯಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದರು.

ಸಹಕಾರ ಸಂಘಗಳ ಸದಸ್ಯರು ಮತ್ತು ಕುಟುಂಬದವರಿಗೆ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದೆ. ಇದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...