Friday, August 14, 2026
Friday, August 14, 2026

ಕರ್ನಾಟಕ ವಿವಿ ಸಿಬ್ಬಂದಿ ಪಿಂಚಣಿಗಾಗಿ ₹18.12 ಕೋಟಿ ಹೆಚ್ಚುವರಿ ಬಿಡುಗಡೆ

Date:

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದ 2022-23ನೇ ಸಾಲಿನ ಪಿಂಚಣಿಗಾಗಿ 18.12 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿಶ್ವವಿದ್ಯಾಲಯವು ಆಂತರಿಕ ಸಂಪನ್ಮೂಲಗಳಿಂದಲೇ ಸಾಕಷ್ಟು ಹಣವನ್ನು ಕ್ರೋಡೀಕರಿಸಿದೆ. ಎದುರಾಗಿದ್ದ ಅಲ್ಪ ಪ್ರಮಾಣದ ಕೊರತೆಯನ್ನು ಹೆಚ್ಚುವರಿ ಅನುದಾನದ ಮೂಲಕ ಬಗೆಹರಿಸಲಾಗಿದೆ ಎಂದಿದ್ದಾರೆ.

ಈ ಹಣವನ್ನು ಪಿಂಚಣಿಗೆ ಅಲ್ಲದೆ ಬೇರೆ ಉದ್ದೇಶಗಳಿಗಾಗಿ ಬಳಸುವಂತಿಲ್ಲ. ಜತೆಗೆ, ಖರ್ಚುವೆಚ್ಚಗಳ ವಿವರಗಳನ್ನು ವಿ.ವಿ.ಯ ಜಾಲತಾಣದಲ್ಲಿ ನಮೂದಿಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...