Saturday, June 27, 2026
Saturday, June 27, 2026

ಗರೀಬ್ ಕಲ್ಯಾಣ್ ಯೋಜನೆಗೆ ಆಧಾರ್ ಬಯೋದೃಢಿಕರಣ ಅವಶ್ಯಕ

Date:

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್ 2022 ರ ಮಾಹೆಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳ ಪಡಿತರ ಆಹಾರಧಾನ್ಯಗಳನ್ನು ವಿತರಿಸುವ ವೇಳೆಯಲ್ಲಿ 2 ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ಪಡೆಯುವಂತೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಈ ಸಂಬಂಧ ಜಿಲ್ಲೆಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವ ಸಂದರ್ಭದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ನ ಭಾಗ್ಯ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗಳಿಗೆ ಯೋಜನೆವಾರು ಪ್ರತ್ಯೇಕವಾಗಿ ಆಧಾರ್ ಬಯೋ ದೃಢೀಕರಣ ನೀಡಿ ಪಡಿತರ ಆಹಾರಧಾನ್ಯಗಳನ್ನು ಪಡೆಯುವಂತೆ ಪಡಿತರ ಚೀಟಿದಾರರಲ್ಲಿ ಮನವಿ ಮಾಡಲಾಗಿದೆಯೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...