Tuesday, October 1, 2024
Tuesday, October 1, 2024

ಇನ್ನುಮುಂದೆ ಶಿವಮೊಗ್ಗ ಎಲ್ಲಾ ವಿಚಾರದಲ್ಲೂ ಶಾಂತಿಯಿಂದಿರುತ್ತದೆ- ಈಶ್ವರಪ್ಪ

Date:

ಇನ್ನು ಮುಂದೆ ಶಿವಮೊಗ್ಗ ನಗರವು ಎಲ್ಲಾ ವಿಚಾರದಲ್ಲಿ ಶಾಂತಿಯುತವಾಗಿಯೇ ಇರುತ್ತದೆ ಎಂದು ನಿನ್ನೆ ಹಿಂದೂ ಮಹಾಸಭಾ ಗಣಪತಿಯ ಶಾಂತಿಯುತ ವಿಸರ್ಜನೆ ಮೆರವಣಿಗೆ ನಡೆದಿರುವ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವು ಕಿಡಿಗೇಡಿಗಳು ಶಿವಮೊಗ್ಗದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನ ನಡೆಸಿದ್ದರು. ಸರಿಯಾದ ಬುದ್ದಿಯನ್ನ ರಾಜ್ಯ ಸರ್ಕಾರದಿಂದ ಕಲಿಸಿಯಾಗಿದೆ.‌ ಅವರು ಸರಿಯಾದ ಬುದ್ದಿ ಕಲಿತಿದ್ದಾರೆ ಎಂದು ಭಾವಿಸುತ್ತೇನೆ. ಹಿರಿಯರು ಸಾಕಷ್ಟು ಬುದ್ದಿ ಹೇಳಿದ ಪರಿಣಾಮ ಶಿವಮೊಗ್ಗದಲ್ಲಿ ಶಾಂತಿ ಕಾಪಾಡಿದ್ದಾರೆ ಎಂದು ಹೇಳಿದರು.

ನಗರದ ಇತಿಹಾಸದಲ್ಲಿ ನಿನ್ನೆ ನಡೆದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಭಾರಿ ವೈಭವದಿಂದ ನಡೆದಿದೆ. ಎಲ್ಲಾ ವೃತ್ತದಲ್ಲಿ ಮತ್ತು ಗಣಪತಿ ವಿಸರ್ಜನೆ ಆಗುವ ವರೆಗೂ ನನ್ನ ಜೀವನದಲ್ಲಿ ಯುವಕರು, ಯುವತಿಯರು, ಮಹಿಳೆಯರು ಸೇರಿದ್ದು ನೋಡೇ ಇಲ್ಲ. ಇನ್ನು ಮುಂದೆ ಶಿವಮೊಗ್ಗ ಶಾಂತಿಯುತವಾಗಿರುತ್ತದೆ. ಮುಂದೆ ನಗರದಲ್ಲಿ ಏನೇ ನಡೆದರೂ ಶಾಂತಿಯುತವಾಗಿರುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...