Wednesday, May 6, 2026
Wednesday, May 6, 2026

ಮುರುಘಾ ಮಠದ ಬಗ್ಗೆ ಕೋಡಿಶ್ರೀಗಳವಾಣಿ

Date:

ಮುರುಘಾ ಮಠದ ಆಂತರಿಕ ಸಮಸ್ಯೆಗಳು ಆ ಸಂಸ್ಥೆಯನ್ನು ಬಲಿತೆಗೆದುಕೊಂಡಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

ಮಂಡ್ಯದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕುಟುಂಬದ ಅಪೂರ್ವ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದ ಕೋಡಿಮಠದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಆಚಾರ, ವಿಚಾರ ಮತ್ತು ಪ್ರಚಾರ ಸಮಾಜದಲ್ಲಿ ಬಹುಮುಖ್ಯ. ಯಾರಾದರೂ ಪರಸ್ಪರ ಭೇಟಿಯಾದರೆ ಮೊದಲು ಕೇಳುವುದೇ ಏನ್ ಸಮಾಚಾರ ಎಂದು. ಇಂದು ನಮ್ಮ ಪರಂಪರಾಗತ ಆಚಾರ. ಉಭಯ ಕುಶಲೋಪರಿಯ ಅನಂತರ ವಿಚಾರ ವಿನಿಮಯ. ತನ್ನೊಳಗಿನ ವಿಚಾರವನ್ನು ಸಾರ್ವತ್ರೀಕರಣಗೊಳಿಸಲು ಒಂದಷ್ಟು ಪ್ರಚಾರ. ಆದರೆ ಇಂದು ಇವೆಲ್ಲವನ್ನೂ ಹಿಂದೆ ತಳ್ಳಿ ಅಪಪ್ರಚಾರ ಮುಂಚೂಣಿಗೆ ಬಂದಿದೆ ಎಂದರು.

ಅಪಪ್ರಚಾರದ ಅಲೆ ಧರ್ಮ, ರಾಜಕಾರಣ ಸೇರಿದಂತೆ ಎಲ್ಲಕಡೆ ಆವರಿಸಿದೆ. ಇದರಿಂದ ಮೌಲ್ಯಗಳು ಹಾಳಾಗುತ್ತಿವೆ. ಉತ್ತಮ ಕೆಲಸ ಮಾಡಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಅಪಪ್ರಚಾರ ಒಂದು ಸಾಮಾಜಿಕ ಪೀಡೆಯಾಗಿ ಬೆಳೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಸ್ವಾಮೀಜಿ ಸತ್ಯಕ್ಕೆ ಅಂತಿಮ ಗೆಲುವು ಎನ್ನುವುದಾದರೂ ಇಂದು ಸತ್ಯ ಹೊರಬರುವಷ್ಟರಲ್ಲಿ ವ್ಯಕ್ತಿ ಸಾವಿನ ಮನೆ ಸೇರಿರುತ್ತಾನೆಂದು ಶ್ರೀಗಳು ಆತಂಕ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...